ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ : ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ

ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಕಸಬಾಲಿಂಗಸುಗೂರು ಗ್ರಾಮದಲ್ಲಿ ಶನಿವಾರ ಬೀದಿ ನಾಯಿಗಳ ಹಾವಳಿಗೆ ಬಾಲಕ ಮೃತಾಪಟ್ಟಿದ್ದಾನೆ.

ಕಸಬಾಲಿಂಗಸುಗೂರು ಗ್ರಾಮದ ಸಿದ್ದು ಬೀರಪ್ಪ ಗುಡಿಹಾಳ(5) ನಾಯಿಗಳ ದಾಳಿಯಿಂದ ಮೃತಪಟ್ಟ ಬಾಲಕ. ತಾಯಿ ಶೌಚಾಲಯಕ್ಕೆ ತೆರಳಿದ್ದಾರೆಂದು ಭಾವಿಸಿ ಸಿದ್ದು ಅಲ್ಲಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಶೌಚಾಲಯದ ಹತ್ತಿರ ಮರಿಗಳಿಗೆ ಜನ್ಮ ನೀಡಿದ್ದ ನಾಯಿಯೊಂದು ಮಗುವನ್ನು ನೋಡಿ ಬೊಗಳಲು ಶುರು ಮಾಡಿದೆ. ಈ ವೇಳೆ ಹತ್ತಿರದಲ್ಲಿದ್ದ ನಾಯಿಗಳೆಲ್ಲಾ ದಾಳಿ ಮಾಡಲು ಮುಂದಾಗಿದೆ.

ಮಗು ಕಿರುಚುವುದನ್ನು ಕೇಳಿದ ಸ್ಥಳೀಯರು ಮಗುವಿನ ರಕ್ಷಣೆಗೆ ಮುಂದಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟಾಗಲೇ ಮಗುವಿನ ಪ್ರಾಣ ಪಕ್ಷಿ ಹಾರಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!