ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ : ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ

ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಕಸಬಾಲಿಂಗಸುಗೂರು ಗ್ರಾಮದಲ್ಲಿ ಶನಿವಾರ ಬೀದಿ ನಾಯಿಗಳ ಹಾವಳಿಗೆ ಬಾಲಕ ಮೃತಾಪಟ್ಟಿದ್ದಾನೆ.

ಕಸಬಾಲಿಂಗಸುಗೂರು ಗ್ರಾಮದ ಸಿದ್ದು ಬೀರಪ್ಪ ಗುಡಿಹಾಳ(5) ನಾಯಿಗಳ ದಾಳಿಯಿಂದ ಮೃತಪಟ್ಟ ಬಾಲಕ. ತಾಯಿ ಶೌಚಾಲಯಕ್ಕೆ ತೆರಳಿದ್ದಾರೆಂದು ಭಾವಿಸಿ ಸಿದ್ದು ಅಲ್ಲಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಶೌಚಾಲಯದ ಹತ್ತಿರ ಮರಿಗಳಿಗೆ ಜನ್ಮ ನೀಡಿದ್ದ ನಾಯಿಯೊಂದು ಮಗುವನ್ನು ನೋಡಿ ಬೊಗಳಲು ಶುರು ಮಾಡಿದೆ. ಈ ವೇಳೆ ಹತ್ತಿರದಲ್ಲಿದ್ದ ನಾಯಿಗಳೆಲ್ಲಾ ದಾಳಿ ಮಾಡಲು ಮುಂದಾಗಿದೆ.

ಮಗು ಕಿರುಚುವುದನ್ನು ಕೇಳಿದ ಸ್ಥಳೀಯರು ಮಗುವಿನ ರಕ್ಷಣೆಗೆ ಮುಂದಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟಾಗಲೇ ಮಗುವಿನ ಪ್ರಾಣ ಪಕ್ಷಿ ಹಾರಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!