ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಕಸಬಾಲಿಂಗಸುಗೂರು ಗ್ರಾಮದಲ್ಲಿ ಶನಿವಾರ ಬೀದಿ ನಾಯಿಗಳ ಹಾವಳಿಗೆ ಬಾಲಕ ಮೃತಾಪಟ್ಟಿದ್ದಾನೆ.
ಕಸಬಾಲಿಂಗಸುಗೂರು ಗ್ರಾಮದ ಸಿದ್ದು ಬೀರಪ್ಪ ಗುಡಿಹಾಳ(5) ನಾಯಿಗಳ ದಾಳಿಯಿಂದ ಮೃತಪಟ್ಟ ಬಾಲಕ. ತಾಯಿ ಶೌಚಾಲಯಕ್ಕೆ ತೆರಳಿದ್ದಾರೆಂದು ಭಾವಿಸಿ ಸಿದ್ದು ಅಲ್ಲಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.
ಶೌಚಾಲಯದ ಹತ್ತಿರ ಮರಿಗಳಿಗೆ ಜನ್ಮ ನೀಡಿದ್ದ ನಾಯಿಯೊಂದು ಮಗುವನ್ನು ನೋಡಿ ಬೊಗಳಲು ಶುರು ಮಾಡಿದೆ. ಈ ವೇಳೆ ಹತ್ತಿರದಲ್ಲಿದ್ದ ನಾಯಿಗಳೆಲ್ಲಾ ದಾಳಿ ಮಾಡಲು ಮುಂದಾಗಿದೆ.
ಮಗು ಕಿರುಚುವುದನ್ನು ಕೇಳಿದ ಸ್ಥಳೀಯರು ಮಗುವಿನ ರಕ್ಷಣೆಗೆ ಮುಂದಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟಾಗಲೇ ಮಗುವಿನ ಪ್ರಾಣ ಪಕ್ಷಿ ಹಾರಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…