ಜನ ಮನದ ನಾಡಿ ಮಿಡಿತ

Advertisement

ಇಂದು ಜಗತ್ತಿನಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ಈದುಲ್ ಫ್ರೀತರ್ ಹಬ್ಬ, ಹಲವು ಮುಖಂಡರಿಂದ ಶುಭ ಹಾರೈಕೆ

ಇಂದು ಜಗತ್ತಿನಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ಈದುಲ್ ಫ್ರೀತರ್ ಹಬ್ಬದ ವಾತಾವರಣ. ಮುಸ್ಲಿಂ ಭಾಂಧವರು ಈದುಲ್ ಫ್ರೀತರ್ ಹಬ್ಬವನ್ನು ಆಚರಿಸುತ್ತಿದ್ದಾರೆ.

ಸಭಾಪತಿ ಯು.ಟಿ ಖಾದರ್ ಫರೀದ್, ಉಳ್ಳಾಲ‌ ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ, ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೌನೀಶ್ ಅಲಿ, ಹಿರಿಯ ಸಮಾಜಿಕ ಮುಖಂಡ ಎ.ಎ ಹೈದರ್ ಪಾರ್ತಿಪ್ಪಾಡಿ, ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಹಾಜಿ ಯು.ಕೆ ಮೋನು, ಎಸ್ ಡಿಪಿಐ ದ.ಕ ಜಿಲ್ಲಾಧ್ಯಕ್ಷ ಜಲೀಲ್‌ ಕೃಷ್ಣಾಪುರ, ಕಾಂಗ್ರೆಸ್ ಉಳ್ಳಾಲ ಬ್ಲಾಕ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರು, ವಕ್ಪ್ ಸಲಹಾ ಸಮಿತಿ ದ.ಕ.  ಜಿಲ್ಲಾಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿಸ್ಟಾರ್, ಮೂಡ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಸುಡಾ ಅಧ್ಯಕ್ಷ ಮುಸ್ತಫ ಸುಳ್ಯ, ಸಮಾಜಿಕ ಕಾರ್ಯಕರ್ತ ಸುಹೈಲ್ ಕಂದಕ್, ಆಶ್ರಫ್ ರೈಟ್ ವೇ ಮುಂತಾದವರು ಹಬ್ಬದ ಶುಭಹಾರೈಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!