ಇಂದು ಜಗತ್ತಿನಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ಈದುಲ್ ಫ್ರೀತರ್ ಹಬ್ಬದ ವಾತಾವರಣ. ಮುಸ್ಲಿಂ ಭಾಂಧವರು ಈದುಲ್ ಫ್ರೀತರ್ ಹಬ್ಬವನ್ನು ಆಚರಿಸುತ್ತಿದ್ದಾರೆ.
ಸಭಾಪತಿ ಯು.ಟಿ ಖಾದರ್ ಫರೀದ್, ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ, ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೌನೀಶ್ ಅಲಿ, ಹಿರಿಯ ಸಮಾಜಿಕ ಮುಖಂಡ ಎ.ಎ ಹೈದರ್ ಪಾರ್ತಿಪ್ಪಾಡಿ, ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಹಾಜಿ ಯು.ಕೆ ಮೋನು, ಎಸ್ ಡಿಪಿಐ ದ.ಕ ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ, ಕಾಂಗ್ರೆಸ್ ಉಳ್ಳಾಲ ಬ್ಲಾಕ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರು, ವಕ್ಪ್ ಸಲಹಾ ಸಮಿತಿ ದ.ಕ. ಜಿಲ್ಲಾಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿಸ್ಟಾರ್, ಮೂಡ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಸುಡಾ ಅಧ್ಯಕ್ಷ ಮುಸ್ತಫ ಸುಳ್ಯ, ಸಮಾಜಿಕ ಕಾರ್ಯಕರ್ತ ಸುಹೈಲ್ ಕಂದಕ್, ಆಶ್ರಫ್ ರೈಟ್ ವೇ ಮುಂತಾದವರು ಹಬ್ಬದ ಶುಭಹಾರೈಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…