ಜನ ಮನದ ನಾಡಿ ಮಿಡಿತ

Advertisement

ಕರಾಡ ಬ್ರಾಹ್ಮಣ ಸುಧಾರಕ ಸಂಘ ಶ್ರೀನಿವಾಸಪುರ ಗುಂಡ್ಯಡ್ಕ ಮೂಡಬಿದಿರೆ ಇದರ ವತಿಯಿಂದ ಶೃಂಗೇರಿ ದರ್ಶನ

ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಶ್ರೀನಿವಾಸಪುರ ಗುಂಡ್ಯಡ್ಕ ಮೂಡಬಿದಿರೆ ಇದರ ವತಿಯಿಂದ ಶೃಂಗೇರಿ ದರ್ಶನ ಹಾಗೂ ಗುರುಗಳ ಭೇಟಿ ಮತ್ತು ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

      ವರ್ಷಂ ಪ್ರತಿಯಂತೆ  ಶೃಂಗೇರಿ ಜಗದ್ಗುರುಗಳ  ಚಾತುರ್ಮಾಸ ಸಂದರ್ಭದಲ್ಲಿ ಕರಾಡ ಸಮಾಜದ ವತಿಯಿಂದ ಸಮಾಜ ಬಾಂಧವರಿಗಾಗಿ ಶೃಂಗೇರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿ ಸಮಾಜ ಬಾಂಧವರಿಗಾಗಿ ಏರ್ಪಡಿಸಲಾಗಿದ್ದ  ಶೃಂಗೇರಿ ಪ್ರವಾಸದಲ್ಲಿ ಮಂಗಳೂರು, ಮೂಡಬಿದರೆ,ಉಡುಪಿ,ಮಣಿಪಾಲ, ಹಾಗೂ ಇತರರಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಭಾಗವಹಿಸಿದ್ದು, ದೇವರ ದರ್ಶನವನ್ನು ಪಡೆದು ಜಗದ್ಗುರು ಭಾರತಿ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ, ಜಗದ್ಗುರು ವಿದುಶೇಖರ ಭಾರತಿ ಮಹಾಸ್ವಾಮಿಗಳಿಂದ ಮಂತ್ರಾಕ್ಷತೆ ಪಡೆದು ಭಕ್ತರು ಪುನೀತರಾದರು, 

  ಇದೇ ಸಂದರ್ಭದಲ್ಲಿ ಕರಾಡ ಸಮಾಜ ಸುಧಾರಕ ಸಂಘ ಗುಂಡ್ಯಕ್ಕದ ವತಿಯಿಂದ ಗುರುಗಳ ಪಾದ ಪೂಜೆ ಹಾಗೂ ಗುರು ಕಾಣಿಕೆ ಸಮರ್ಪಿಸಲಾಯಿತು ಅಂತೆಯೇ ಯಾತರಾರ್ಥಿಗಳಿಗೂ ಪಾದ ಪೂಜೆಗೆ ಅವಕಾಶ ನೀಡಲಾಗಿತ್ತು, ಗುರುಗಳಿಂದ ಫಲಮಂತರಾಕ್ಷತೆ ಹಾಗೂ ಶಾರದೆಯ ಪ್ರಸಾದ ರೂಪದ ಪುಸ್ತಕವನ್ನು ಭಕ್ತರಿಗೆ ನೀಡಿ ಸಮಾಜ ಬಾಂಧವರನ್ನ ಆಶೀರ್ವದಿಸಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!