ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಶ್ರೀನಿವಾಸಪುರ ಗುಂಡ್ಯಡ್ಕ ಮೂಡಬಿದಿರೆ ಇದರ ವತಿಯಿಂದ ಶೃಂಗೇರಿ ದರ್ಶನ ಹಾಗೂ ಗುರುಗಳ ಭೇಟಿ ಮತ್ತು ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ವರ್ಷಂ ಪ್ರತಿಯಂತೆ ಶೃಂಗೇರಿ ಜಗದ್ಗುರುಗಳ ಚಾತುರ್ಮಾಸ ಸಂದರ್ಭದಲ್ಲಿ ಕರಾಡ ಸಮಾಜದ ವತಿಯಿಂದ ಸಮಾಜ ಬಾಂಧವರಿಗಾಗಿ ಶೃಂಗೇರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿ ಸಮಾಜ ಬಾಂಧವರಿಗಾಗಿ ಏರ್ಪಡಿಸಲಾಗಿದ್ದ ಶೃಂಗೇರಿ ಪ್ರವಾಸದಲ್ಲಿ ಮಂಗಳೂರು, ಮೂಡಬಿದರೆ,ಉಡುಪಿ,ಮಣಿಪಾಲ, ಹಾಗೂ ಇತರರಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಭಾಗವಹಿಸಿದ್ದು, ದೇವರ ದರ್ಶನವನ್ನು ಪಡೆದು ಜಗದ್ಗುರು ಭಾರತಿ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ, ಜಗದ್ಗುರು ವಿದುಶೇಖರ ಭಾರತಿ ಮಹಾಸ್ವಾಮಿಗಳಿಂದ ಮಂತ್ರಾಕ್ಷತೆ ಪಡೆದು ಭಕ್ತರು ಪುನೀತರಾದರು,
ಇದೇ ಸಂದರ್ಭದಲ್ಲಿ ಕರಾಡ ಸಮಾಜ ಸುಧಾರಕ ಸಂಘ ಗುಂಡ್ಯಕ್ಕದ ವತಿಯಿಂದ ಗುರುಗಳ ಪಾದ ಪೂಜೆ ಹಾಗೂ ಗುರು ಕಾಣಿಕೆ ಸಮರ್ಪಿಸಲಾಯಿತು ಅಂತೆಯೇ ಯಾತರಾರ್ಥಿಗಳಿಗೂ ಪಾದ ಪೂಜೆಗೆ ಅವಕಾಶ ನೀಡಲಾಗಿತ್ತು, ಗುರುಗಳಿಂದ ಫಲಮಂತರಾಕ್ಷತೆ ಹಾಗೂ ಶಾರದೆಯ ಪ್ರಸಾದ ರೂಪದ ಪುಸ್ತಕವನ್ನು ಭಕ್ತರಿಗೆ ನೀಡಿ ಸಮಾಜ ಬಾಂಧವರನ್ನ ಆಶೀರ್ವದಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…