ಜನ ಮನದ ನಾಡಿ ಮಿಡಿತ

Advertisement

ಉತ್ತರ ಪ್ರದೇಶ : ಪ್ರಯಾಗ್‌ರಾಜ್‌ನಲ್ಲಿ ಮಲಗಿದ್ದ ವಾಯುಪಡೆ ಎಂಜಿನಿಯರ್‌ ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮನೆಯಲ್ಲಿ ಮಲಗಿದ್ದ ಭಾರತೀಯ ವಾಯುಪಡೆಯ ಸಿವಿಲ್ ಎಂಜಿನಿಯರ್‌ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯಿಂದಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ. ವಾಯುಪಡೆಯ ಸಿವಿಲ್ ಎಂಜಿನಿಯರ್‌ ಎಸ್‌.ಎನ್‌.ಮಿಶ್ರಾ(51) ಹತ್ಯೆಗೀಡಾದವರು.

 

ಪ್ರಯಾಗ್‌ರಾಜ್‌ನ ಕಂಟೋನ್ಮೆಂಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮಿಶ್ರಾ ಮಲಗಿದ್ದಾಗ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಕಿಟಕಿಯಿಂದ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಅವರ ಎದೆಗೆ ಗುಂಡು ತಗುಲಿದೆ. ತಕ್ಷಣವೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಎಸ್‌.ಎನ್‌.ಮಿಶ್ರಾ ಮೃತಪಟ್ಟಿದ್ದಾರೆ. ಎಂಜಿನಯರ್ಸ್‌ ಕಾಲೋನಿಯ ಗಡಿ ದಾಟಿ ವ್ಯಕ್ತಿಯೊಬ್ಬ ಬರುತ್ತಿರುವ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಗುಂಡು ಹಾರಿಸಿದವನ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ.

 

 

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!