ಜನ ಮನದ ನಾಡಿ ಮಿಡಿತ

Advertisement

ಉತ್ತರ ಪ್ರದೇಶ : ಪ್ರಯಾಗ್‌ರಾಜ್‌ನಲ್ಲಿ ಮಲಗಿದ್ದ ವಾಯುಪಡೆ ಎಂಜಿನಿಯರ್‌ ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮನೆಯಲ್ಲಿ ಮಲಗಿದ್ದ ಭಾರತೀಯ ವಾಯುಪಡೆಯ ಸಿವಿಲ್ ಎಂಜಿನಿಯರ್‌ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯಿಂದಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ. ವಾಯುಪಡೆಯ ಸಿವಿಲ್ ಎಂಜಿನಿಯರ್‌ ಎಸ್‌.ಎನ್‌.ಮಿಶ್ರಾ(51) ಹತ್ಯೆಗೀಡಾದವರು.

 

ಪ್ರಯಾಗ್‌ರಾಜ್‌ನ ಕಂಟೋನ್ಮೆಂಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮಿಶ್ರಾ ಮಲಗಿದ್ದಾಗ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಕಿಟಕಿಯಿಂದ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಅವರ ಎದೆಗೆ ಗುಂಡು ತಗುಲಿದೆ. ತಕ್ಷಣವೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಎಸ್‌.ಎನ್‌.ಮಿಶ್ರಾ ಮೃತಪಟ್ಟಿದ್ದಾರೆ. ಎಂಜಿನಯರ್ಸ್‌ ಕಾಲೋನಿಯ ಗಡಿ ದಾಟಿ ವ್ಯಕ್ತಿಯೊಬ್ಬ ಬರುತ್ತಿರುವ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಗುಂಡು ಹಾರಿಸಿದವನ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ.

 

 

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!