ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮನೆಯಲ್ಲಿ ಮಲಗಿದ್ದ ಭಾರತೀಯ ವಾಯುಪಡೆಯ ಸಿವಿಲ್ ಎಂಜಿನಿಯರ್ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯಿಂದಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ. ವಾಯುಪಡೆಯ ಸಿವಿಲ್ ಎಂಜಿನಿಯರ್ ಎಸ್.ಎನ್.ಮಿಶ್ರಾ(51) ಹತ್ಯೆಗೀಡಾದವರು.
ಪ್ರಯಾಗ್ರಾಜ್ನ ಕಂಟೋನ್ಮೆಂಟ್ನಲ್ಲಿರುವ ತಮ್ಮ ನಿವಾಸದಲ್ಲಿ ಮಿಶ್ರಾ ಮಲಗಿದ್ದಾಗ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಕಿಟಕಿಯಿಂದ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಅವರ ಎದೆಗೆ ಗುಂಡು ತಗುಲಿದೆ. ತಕ್ಷಣವೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಎಸ್.ಎನ್.ಮಿಶ್ರಾ ಮೃತಪಟ್ಟಿದ್ದಾರೆ. ಎಂಜಿನಯರ್ಸ್ ಕಾಲೋನಿಯ ಗಡಿ ದಾಟಿ ವ್ಯಕ್ತಿಯೊಬ್ಬ ಬರುತ್ತಿರುವ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಗುಂಡು ಹಾರಿಸಿದವನ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…