ಪ್ರಯಾಗ್ ರಾಜ್ ಮಹಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಅವರನ್ನು ನಾಯಕಿಯಾಗಿಸಿ ಚಿತ್ರ ಮಾಡುವುದಾಗಿ ಘೋಷಿಸಿದ್ದ ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಬಂಧಿಸಲಾಗಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸನೋಜ್ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೊನಾಲಿಸಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದಾಗ ಸಾಮಾಜಿಕ ಮಾಧ್ಯಮಗಳ ಕಣ್ಣಿಗೆ ಬಿದ್ದು ರಾತ್ರಿ ಬೆಳಗಾಗುವುದರೊಳಗೆ ಪ್ರಖ್ಯಾತಿ ಗಳಿಸಿದ್ದರು.ಅವರ ವಿಶಿಷ್ಟ ಕಣ್ಣುಗಳು ಅವರಿಗೆ ವಿಶಿಷ್ಟ ಸೌಂದರ್ಯವನ್ನು ತಂದಿದ್ದವು.
ಮೊನಾಲೀಸಾ ಅವರನ್ನು ನಾಯಕಿಯಾಗಿಸಿ ಚಲನಚಿತ್ರ ಮಾಡುವ ಬಯಕೆಯನ್ನು ಸನೋಜ್ ವ್ಯಕ್ತಪಡಿಸಿದ್ದರು.ಈಗ ಸನೋಜ್ ಬಂಧನವಾಗುವುದರೊಂದಿಗೆ ಮೊನಾಲಿಸಾ ಚಿತ್ರರಂಗ ಪ್ರವೇಶದ ಮೇಲೆ ಕರಿನೆರಳು ಬಿದ್ದಂತಾಗಿದೆ. ಝಾನ್ಸಿ ಮೂಲದ ಯುವತಿ ನೀಡಿದ ದೂರಿನನ್ವಯ ಸನೋಜ್ ಮಿಶ್ರಾ ಬಂಧಿತರಾಗಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…