ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಮಾ. 30ರ ಬೆಳಿಗ್ಗೆ ಸಂಭವಿಸಿದೆ.
ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ತೆರಳುತ್ತಿದ್ದರು. ಚಿರೆಕಲ್ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋಗಿ ಕಾರಿಗೆ ಬ್ರೇಕ್ ಹಾಕಿಸಲು ಯತ್ನಿಸಿದ್ದಾರೆ. ಈ ವೇಳೆ ಬ್ರೇಕ್ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ಕಾರು ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮಹಡಿಯ ಮೇಲೆ ಬಿದ್ದಿದೆ.
ಘಟನೆಯಲ್ಲಿ ಕಾರು ಮತ್ತು ಮನೆ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕಿ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಕ್ರೇನ್ ಮೂಲಕ ಕಾರನ್ನು ಮನೆಯ ಮೇಲ್ಛಾವಣಿಯಿಂದ ತೆಗೆಯಲಾಯಿತು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…