ಜನ ಮನದ ನಾಡಿ ಮಿಡಿತ

Advertisement

ದೆಹಲಿ : ರಾಜ್ಯ ಸಭೆಯಲ್ಲೂ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

ಭಾರೀ ವಿರೋಧದ ನಡುವೆಯೂ ವಕ್ಫ್​ ತಿದ್ದುಪಡಿ ಮಸೂದೆ ಸಂಸತ್​ನಲ್ಲಿ ಅಂಗೀಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಲೋಕಸಭೆ ಬಳಿಕ, ರಾಜ್ಯಸಭೆಯಲ್ಲೂ ಮಹತ್ವದ ಮಸೂದೆ ಅಂಗೀಕಾರಗೊಂಡಿದೆ.

 

ಲೋಕಸಭೆಯಲ್ಲಿ ಏಪ್ರಿಲ್​ 2ರಂದು ಅಂಗೀಕೃತಗೊಂಡಿತ್ತು. ಏಪ್ರಿಲ್​ 3 ರಂದು ಮಧ್ಯರಾತ್ರಿಯವರೆಗೆ ರಾಜ್ಯಸಭೆಯಲ್ಲಿ ಚರ್ಚೆಗಳು ನಡೆದಿದ್ದವು. ದಿನವಿಡೀ ನಡೆದ ಚರ್ಚೆಯ ನಂತರ ಕೇಂದ್ರ ಸಚಿವ ಕಿರಣ್​ ರಿಜುಜು ಮತ್ತಷ್ಟು ಸ್ಪಷ್ಟನೆಗಳನ್ನು ನೀಡಿದರು. ಬಳಿಕ 1.30ರ ಸುಮಾರಿಗೆ ಮತದಾನಕ್ಕೆ ಹಾಕಲಾಯಿತು. ಬಳಿಕ 2.30 ಹೊತ್ತಿಗೆ ಮತದಾನದ ಫಲಿತಾಂಶವನ್ನು ರಾಜ್ಯಸಭೆಯ ಸಭಾಪತಿಗಳಾದ ಧನ್ಕರ್ ಅವರು ಪ್ರಕಟಿಸಿ, ಮಸೂದೆಯು ಪಾಸ್ ಆಗಿರುವುದಾಗಿ ಘೋಷಿಸಿದರು. ಡಿವಿಷನ್ ಆಧಾರದಲ್ಲಿ ನಡೆದ ಮತದಾನದಲ್ಲಿ ಮಸೂದೆಯ ಪರವಾಗಿ 128 ಮತಗಳು ಬಂದರೆ, ವಿರುದ್ಧವಾಗಿ 95 ಮತಗಳು ಬಂದವು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!