ಜನ ಮನದ ನಾಡಿ ಮಿಡಿತ

Advertisement

ದೆಹಲಿ : ರಾಜ್ಯ ಸಭೆಯಲ್ಲೂ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

ಭಾರೀ ವಿರೋಧದ ನಡುವೆಯೂ ವಕ್ಫ್​ ತಿದ್ದುಪಡಿ ಮಸೂದೆ ಸಂಸತ್​ನಲ್ಲಿ ಅಂಗೀಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಲೋಕಸಭೆ ಬಳಿಕ, ರಾಜ್ಯಸಭೆಯಲ್ಲೂ ಮಹತ್ವದ ಮಸೂದೆ ಅಂಗೀಕಾರಗೊಂಡಿದೆ.

 

ಲೋಕಸಭೆಯಲ್ಲಿ ಏಪ್ರಿಲ್​ 2ರಂದು ಅಂಗೀಕೃತಗೊಂಡಿತ್ತು. ಏಪ್ರಿಲ್​ 3 ರಂದು ಮಧ್ಯರಾತ್ರಿಯವರೆಗೆ ರಾಜ್ಯಸಭೆಯಲ್ಲಿ ಚರ್ಚೆಗಳು ನಡೆದಿದ್ದವು. ದಿನವಿಡೀ ನಡೆದ ಚರ್ಚೆಯ ನಂತರ ಕೇಂದ್ರ ಸಚಿವ ಕಿರಣ್​ ರಿಜುಜು ಮತ್ತಷ್ಟು ಸ್ಪಷ್ಟನೆಗಳನ್ನು ನೀಡಿದರು. ಬಳಿಕ 1.30ರ ಸುಮಾರಿಗೆ ಮತದಾನಕ್ಕೆ ಹಾಕಲಾಯಿತು. ಬಳಿಕ 2.30 ಹೊತ್ತಿಗೆ ಮತದಾನದ ಫಲಿತಾಂಶವನ್ನು ರಾಜ್ಯಸಭೆಯ ಸಭಾಪತಿಗಳಾದ ಧನ್ಕರ್ ಅವರು ಪ್ರಕಟಿಸಿ, ಮಸೂದೆಯು ಪಾಸ್ ಆಗಿರುವುದಾಗಿ ಘೋಷಿಸಿದರು. ಡಿವಿಷನ್ ಆಧಾರದಲ್ಲಿ ನಡೆದ ಮತದಾನದಲ್ಲಿ ಮಸೂದೆಯ ಪರವಾಗಿ 128 ಮತಗಳು ಬಂದರೆ, ವಿರುದ್ಧವಾಗಿ 95 ಮತಗಳು ಬಂದವು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!