ಭಾರೀ ವಿರೋಧದ ನಡುವೆಯೂ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ನಲ್ಲಿ ಅಂಗೀಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಲೋಕಸಭೆ ಬಳಿಕ, ರಾಜ್ಯಸಭೆಯಲ್ಲೂ ಮಹತ್ವದ ಮಸೂದೆ ಅಂಗೀಕಾರಗೊಂಡಿದೆ.
ಲೋಕಸಭೆಯಲ್ಲಿ ಏಪ್ರಿಲ್ 2ರಂದು ಅಂಗೀಕೃತಗೊಂಡಿತ್ತು. ಏಪ್ರಿಲ್ 3 ರಂದು ಮಧ್ಯರಾತ್ರಿಯವರೆಗೆ ರಾಜ್ಯಸಭೆಯಲ್ಲಿ ಚರ್ಚೆಗಳು ನಡೆದಿದ್ದವು. ದಿನವಿಡೀ ನಡೆದ ಚರ್ಚೆಯ ನಂತರ ಕೇಂದ್ರ ಸಚಿವ ಕಿರಣ್ ರಿಜುಜು ಮತ್ತಷ್ಟು ಸ್ಪಷ್ಟನೆಗಳನ್ನು ನೀಡಿದರು. ಬಳಿಕ 1.30ರ ಸುಮಾರಿಗೆ ಮತದಾನಕ್ಕೆ ಹಾಕಲಾಯಿತು. ಬಳಿಕ 2.30 ಹೊತ್ತಿಗೆ ಮತದಾನದ ಫಲಿತಾಂಶವನ್ನು ರಾಜ್ಯಸಭೆಯ ಸಭಾಪತಿಗಳಾದ ಧನ್ಕರ್ ಅವರು ಪ್ರಕಟಿಸಿ, ಮಸೂದೆಯು ಪಾಸ್ ಆಗಿರುವುದಾಗಿ ಘೋಷಿಸಿದರು. ಡಿವಿಷನ್ ಆಧಾರದಲ್ಲಿ ನಡೆದ ಮತದಾನದಲ್ಲಿ ಮಸೂದೆಯ ಪರವಾಗಿ 128 ಮತಗಳು ಬಂದರೆ, ವಿರುದ್ಧವಾಗಿ 95 ಮತಗಳು ಬಂದವು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…