ಭಾರೀ ವಿರೋಧದ ನಡುವೆಯೂ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ನಲ್ಲಿ ಅಂಗೀಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಲೋಕಸಭೆ ಬಳಿಕ, ರಾಜ್ಯಸಭೆಯಲ್ಲೂ ಮಹತ್ವದ ಮಸೂದೆ ಅಂಗೀಕಾರಗೊಂಡಿದೆ.
ಲೋಕಸಭೆಯಲ್ಲಿ ಏಪ್ರಿಲ್ 2ರಂದು ಅಂಗೀಕೃತಗೊಂಡಿತ್ತು. ಏಪ್ರಿಲ್ 3 ರಂದು ಮಧ್ಯರಾತ್ರಿಯವರೆಗೆ ರಾಜ್ಯಸಭೆಯಲ್ಲಿ ಚರ್ಚೆಗಳು ನಡೆದಿದ್ದವು. ದಿನವಿಡೀ ನಡೆದ ಚರ್ಚೆಯ ನಂತರ ಕೇಂದ್ರ ಸಚಿವ ಕಿರಣ್ ರಿಜುಜು ಮತ್ತಷ್ಟು ಸ್ಪಷ್ಟನೆಗಳನ್ನು ನೀಡಿದರು. ಬಳಿಕ 1.30ರ ಸುಮಾರಿಗೆ ಮತದಾನಕ್ಕೆ ಹಾಕಲಾಯಿತು. ಬಳಿಕ 2.30 ಹೊತ್ತಿಗೆ ಮತದಾನದ ಫಲಿತಾಂಶವನ್ನು ರಾಜ್ಯಸಭೆಯ ಸಭಾಪತಿಗಳಾದ ಧನ್ಕರ್ ಅವರು ಪ್ರಕಟಿಸಿ, ಮಸೂದೆಯು ಪಾಸ್ ಆಗಿರುವುದಾಗಿ ಘೋಷಿಸಿದರು. ಡಿವಿಷನ್ ಆಧಾರದಲ್ಲಿ ನಡೆದ ಮತದಾನದಲ್ಲಿ ಮಸೂದೆಯ ಪರವಾಗಿ 128 ಮತಗಳು ಬಂದರೆ, ವಿರುದ್ಧವಾಗಿ 95 ಮತಗಳು ಬಂದವು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…