ಇತರೆ

ಮುಲ್ಕಿ: ಶಿವಳ್ಳಿ ಸ್ಪಂದನ ಪಾವಂಜೆ ವಲಯದ ಮಹಾಸಭೆ

ಮುಲ್ಕಿ: ಶಿವಳ್ಳಿ ಸ್ಪಂದನ ಪಾವಂಜೆ ವಲಯದ ಮಹಾಸಭೆಯು ದಿನಾಂಕ 16/07/23 ನೇ ಭಾನುವಾರ ಹೊಯ್ಗೆಗುಡ್ಡೆ ಶ್ರೀ ಉಮಾ ಮಹೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಶ್ರೀ ಸತೀಶ್ ಭಟ್ ಅವರು ದಿನಾಂಕ 13/08/23 ನೇ ಭಾನುವಾರ ಪಾವಂಜೆ ವಲಯದ ಸಹಯೋಗದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕ್ಯಾರಂ, ಚೆಸ್ ಕ್ರೀಡೆ ಗಳ ಅಂತಿಮ ಚರಣದ ಪಂದ್ಯಾಟ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಗಳ ಮಾಹಿತಿ ನೀಡಿದರು.
ತಾಲೂಕು ವಲಯ ಕಾರ್ಯದರ್ಶಿ ಶ್ರೀ ಗಣೇಶ್ ಹೆಬ್ಬಾರ್ ಅವರು ಈ ಕಾರ್ಯಕ್ರಮ ಗಳ ರೂಪುರೇಷೆ ವಿವರ ನೀಡಿ ಹಾಗೂ ಎಲ್ಲಾ ಸದಸ್ಯರ ತನು ಮನ ಧನ ಸಹಾಯದ ಮೂಲಕ ಸಹಕಾರ ಕೋರಿದರು.
ಖಜಾಂಜಿ ವೆಂಕಟೇಶ್ ಭಟ್ ಅವರು ಲೆಕ್ಕ ಪತ್ರ ವಿವರ ನೀಡಿದರು.
ಕಾರ್ಯದರ್ಶಿ ಪ್ರಸನ್ನಕುಮಾರ್ ಅವರು ಸಂಘದ ಈ ವರೆಗಿನ ಕಾರ್ಯಕ್ರಮ ಗಳ ವಿವರಣೆ ನೀಡಿದರು.
ಗಣೇಶ್ ತಂತ್ರಿ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ಆಶಾ ಶ್ರೀನಿವಾಸ್ ಅವರು ಕಾರ್ಯಕ್ರಮ ನಿರೂಪಿಸಿದರು.
ಹಲವು ಹೊಸ ಸದಸ್ಯರ ಸೇರ್ಪಡೆ ಹಾಗೂ ಸದಸ್ಯತ್ವ ನವೀಕರಣ ನಡೆಯಿತು. ಮಾಧ್ಯಮ ಪ್ರತಿನಿಧಿ ಮೋಹನ್ ರಾವ್ ಉಪಸಿದ್ಧರಿದ್ದರು

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…

1 hour ago

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

2 days ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

2 days ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

4 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

4 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

4 days ago