ಮುಲ್ಕಿ: ಶಿವಳ್ಳಿ ಸ್ಪಂದನ ಪಾವಂಜೆ ವಲಯದ ಮಹಾಸಭೆಯು ದಿನಾಂಕ 16/07/23 ನೇ ಭಾನುವಾರ ಹೊಯ್ಗೆಗುಡ್ಡೆ ಶ್ರೀ ಉಮಾ ಮಹೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಶ್ರೀ ಸತೀಶ್ ಭಟ್ ಅವರು ದಿನಾಂಕ 13/08/23 ನೇ ಭಾನುವಾರ ಪಾವಂಜೆ ವಲಯದ ಸಹಯೋಗದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕ್ಯಾರಂ, ಚೆಸ್ ಕ್ರೀಡೆ ಗಳ ಅಂತಿಮ ಚರಣದ ಪಂದ್ಯಾಟ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಗಳ ಮಾಹಿತಿ ನೀಡಿದರು.
ತಾಲೂಕು ವಲಯ ಕಾರ್ಯದರ್ಶಿ ಶ್ರೀ ಗಣೇಶ್ ಹೆಬ್ಬಾರ್ ಅವರು ಈ ಕಾರ್ಯಕ್ರಮ ಗಳ ರೂಪುರೇಷೆ ವಿವರ ನೀಡಿ ಹಾಗೂ ಎಲ್ಲಾ ಸದಸ್ಯರ ತನು ಮನ ಧನ ಸಹಾಯದ ಮೂಲಕ ಸಹಕಾರ ಕೋರಿದರು.
ಖಜಾಂಜಿ ವೆಂಕಟೇಶ್ ಭಟ್ ಅವರು ಲೆಕ್ಕ ಪತ್ರ ವಿವರ ನೀಡಿದರು.
ಕಾರ್ಯದರ್ಶಿ ಪ್ರಸನ್ನಕುಮಾರ್ ಅವರು ಸಂಘದ ಈ ವರೆಗಿನ ಕಾರ್ಯಕ್ರಮ ಗಳ ವಿವರಣೆ ನೀಡಿದರು.
ಗಣೇಶ್ ತಂತ್ರಿ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ಆಶಾ ಶ್ರೀನಿವಾಸ್ ಅವರು ಕಾರ್ಯಕ್ರಮ ನಿರೂಪಿಸಿದರು.
ಹಲವು ಹೊಸ ಸದಸ್ಯರ ಸೇರ್ಪಡೆ ಹಾಗೂ ಸದಸ್ಯತ್ವ ನವೀಕರಣ ನಡೆಯಿತು. ಮಾಧ್ಯಮ ಪ್ರತಿನಿಧಿ ಮೋಹನ್ ರಾವ್ ಉಪಸಿದ್ಧರಿದ್ದರು
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…