ಮುಲ್ಕಿ: ಶಿವಳ್ಳಿ ಸ್ಪಂದನ ಪಾವಂಜೆ ವಲಯದ ಮಹಾಸಭೆಯು ದಿನಾಂಕ 16/07/23 ನೇ ಭಾನುವಾರ ಹೊಯ್ಗೆಗುಡ್ಡೆ ಶ್ರೀ ಉಮಾ ಮಹೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಶ್ರೀ ಸತೀಶ್ ಭಟ್ ಅವರು ದಿನಾಂಕ 13/08/23 ನೇ ಭಾನುವಾರ ಪಾವಂಜೆ ವಲಯದ ಸಹಯೋಗದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕ್ಯಾರಂ, ಚೆಸ್ ಕ್ರೀಡೆ ಗಳ ಅಂತಿಮ ಚರಣದ ಪಂದ್ಯಾಟ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಗಳ ಮಾಹಿತಿ ನೀಡಿದರು.
ತಾಲೂಕು ವಲಯ ಕಾರ್ಯದರ್ಶಿ ಶ್ರೀ ಗಣೇಶ್ ಹೆಬ್ಬಾರ್ ಅವರು ಈ ಕಾರ್ಯಕ್ರಮ ಗಳ ರೂಪುರೇಷೆ ವಿವರ ನೀಡಿ ಹಾಗೂ ಎಲ್ಲಾ ಸದಸ್ಯರ ತನು ಮನ ಧನ ಸಹಾಯದ ಮೂಲಕ ಸಹಕಾರ ಕೋರಿದರು.
ಖಜಾಂಜಿ ವೆಂಕಟೇಶ್ ಭಟ್ ಅವರು ಲೆಕ್ಕ ಪತ್ರ ವಿವರ ನೀಡಿದರು.
ಕಾರ್ಯದರ್ಶಿ ಪ್ರಸನ್ನಕುಮಾರ್ ಅವರು ಸಂಘದ ಈ ವರೆಗಿನ ಕಾರ್ಯಕ್ರಮ ಗಳ ವಿವರಣೆ ನೀಡಿದರು.
ಗಣೇಶ್ ತಂತ್ರಿ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ಆಶಾ ಶ್ರೀನಿವಾಸ್ ಅವರು ಕಾರ್ಯಕ್ರಮ ನಿರೂಪಿಸಿದರು.
ಹಲವು ಹೊಸ ಸದಸ್ಯರ ಸೇರ್ಪಡೆ ಹಾಗೂ ಸದಸ್ಯತ್ವ ನವೀಕರಣ ನಡೆಯಿತು. ಮಾಧ್ಯಮ ಪ್ರತಿನಿಧಿ ಮೋಹನ್ ರಾವ್ ಉಪಸಿದ್ಧರಿದ್ದರು
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…