ಇತರೆ

ಮುಲ್ಕಿ: ಶಿವಳ್ಳಿ ಸ್ಪಂದನ ಪಾವಂಜೆ ವಲಯದ ಮಹಾಸಭೆ

ಮುಲ್ಕಿ: ಶಿವಳ್ಳಿ ಸ್ಪಂದನ ಪಾವಂಜೆ ವಲಯದ ಮಹಾಸಭೆಯು ದಿನಾಂಕ 16/07/23 ನೇ ಭಾನುವಾರ ಹೊಯ್ಗೆಗುಡ್ಡೆ ಶ್ರೀ ಉಮಾ ಮಹೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಶ್ರೀ ಸತೀಶ್ ಭಟ್ ಅವರು ದಿನಾಂಕ 13/08/23 ನೇ ಭಾನುವಾರ ಪಾವಂಜೆ ವಲಯದ ಸಹಯೋಗದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕ್ಯಾರಂ, ಚೆಸ್ ಕ್ರೀಡೆ ಗಳ ಅಂತಿಮ ಚರಣದ ಪಂದ್ಯಾಟ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಗಳ ಮಾಹಿತಿ ನೀಡಿದರು.
ತಾಲೂಕು ವಲಯ ಕಾರ್ಯದರ್ಶಿ ಶ್ರೀ ಗಣೇಶ್ ಹೆಬ್ಬಾರ್ ಅವರು ಈ ಕಾರ್ಯಕ್ರಮ ಗಳ ರೂಪುರೇಷೆ ವಿವರ ನೀಡಿ ಹಾಗೂ ಎಲ್ಲಾ ಸದಸ್ಯರ ತನು ಮನ ಧನ ಸಹಾಯದ ಮೂಲಕ ಸಹಕಾರ ಕೋರಿದರು.
ಖಜಾಂಜಿ ವೆಂಕಟೇಶ್ ಭಟ್ ಅವರು ಲೆಕ್ಕ ಪತ್ರ ವಿವರ ನೀಡಿದರು.
ಕಾರ್ಯದರ್ಶಿ ಪ್ರಸನ್ನಕುಮಾರ್ ಅವರು ಸಂಘದ ಈ ವರೆಗಿನ ಕಾರ್ಯಕ್ರಮ ಗಳ ವಿವರಣೆ ನೀಡಿದರು.
ಗಣೇಶ್ ತಂತ್ರಿ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ಆಶಾ ಶ್ರೀನಿವಾಸ್ ಅವರು ಕಾರ್ಯಕ್ರಮ ನಿರೂಪಿಸಿದರು.
ಹಲವು ಹೊಸ ಸದಸ್ಯರ ಸೇರ್ಪಡೆ ಹಾಗೂ ಸದಸ್ಯತ್ವ ನವೀಕರಣ ನಡೆಯಿತು. ಮಾಧ್ಯಮ ಪ್ರತಿನಿಧಿ ಮೋಹನ್ ರಾವ್ ಉಪಸಿದ್ಧರಿದ್ದರು

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…

53 mins ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…

1 hour ago

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…

1 hour ago

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್‌ಗಳ ಭರ್ಜರಿ ಜಯ ಸಾಧಿಸಿದೆ. 211 ರನ್‌ಗಳ ಗುರಿ…

2 hours ago

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…

2 hours ago

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

2 days ago