ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.
ತಮಿಳು, ಮಲಯಾಳಂ, ಕನ್ನಡ ಸೇರಿ ಬಹುಭಾಷೆಗಳ ಸಿನಿಮಾಗಳಲ್ಲಿ ತನ್ನ ಕಲಾ ಸಾಮರ್ಥ್ಯ ಪ್ರದರ್ಶಿಸಿ ಜನಮೆಚ್ಚುಗೆ ಕಳಿಸಿದ್ದೀರಿ. ಈ ಸಿನಿಮಾ ಕೂಡ ಯಶಸ್ವಿ ಕಾಣುತ್ತದೆ. ಸರ್ಕಾರದಿಂದ ಅಗತ್ಯ ಇರುವ ಸಹಕಾರ ನೀಡಲಾಗುವುದು. ನಿಮ್ಮ ಇಡೀ ಕಲಾ ತಂಡಕ್ಕೆ ಮತ್ತು ಸಿನಿಮಾ ತಂಡಕ್ಕೆ ಶುಭಾಶಯಗಳು ಎಂದು ಮುಖ್ಯಮಂತ್ರಿಗಳು ಹಾರೈಸಿದರು.
ಮುಖ್ಯಮಂತ್ರಿಗಳ ಆಶೀರ್ವಾದ ಪಡೆದ ರವಿ ಬಸ್ರೂರು ತಂಡ ಅವರನ್ನು ಸಿನಿಮಾ ವೀಕ್ಷಣೆಗೆ ಬರಬೇಕು ಎಂದು ಆಹ್ವಾನಿಸಿದರು.
ಬರುತ್ತೇನೆ ಎಂದು ಆಶ್ವಾಸನೆ ನೀಡಿದ ಮುಖ್ಯಮಂತ್ರಿಗಳು ಸಿನಿಮಾ ತಂಡಕ್ಕೆ ಮತ್ತೊಮ್ಮೆ ಶುಭ ಹಾರೈಸಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…