ಜನ ಮನದ ನಾಡಿ ಮಿಡಿತ

Advertisement

ಪಿಯುಸಿ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್ ಆದ ಉಡುಪಿಯ ವಿದ್ಯಾರ್ಥಿಗಳು!!

ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ,ಆಸ್ತಿ ಎಸ್. ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಆಸ್ತಿ ಎಸ್ ಶೆಟ್ಟಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ.

 

ಭೂಮಿಕಾ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ. ಭೂಮಿಕ ಆರ್ ಹೆಗ್ಡೆಗೆ ಪಿಯುಸಿಯಲ್ಲಿ 595 ಅಂಕ ಗಳಿಸಿದ್ದಾರೆ. ಕಾಮರ್ಸ್ ವಿಭಾಗದಲ್ಲಿ ಸಹನಾ ನಾಯಕ್ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ. ಇವರು ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಇನ್ನು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಪೂರ್ವ್ ವಿ. ಕುಮಾ‌ರ್ ವಿಜ್ಞಾನ ವಿಭಾಗದಲ್ಲಿ 595 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!