ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ,ಆಸ್ತಿ ಎಸ್. ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಆಸ್ತಿ ಎಸ್ ಶೆಟ್ಟಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ.
ಭೂಮಿಕಾ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ. ಭೂಮಿಕ ಆರ್ ಹೆಗ್ಡೆಗೆ ಪಿಯುಸಿಯಲ್ಲಿ 595 ಅಂಕ ಗಳಿಸಿದ್ದಾರೆ. ಕಾಮರ್ಸ್ ವಿಭಾಗದಲ್ಲಿ ಸಹನಾ ನಾಯಕ್ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ. ಇವರು ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಇನ್ನು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಪೂರ್ವ್ ವಿ. ಕುಮಾರ್ ವಿಜ್ಞಾನ ವಿಭಾಗದಲ್ಲಿ 595 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…