ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ವಿಧಾನಸಭಾ ಕ್ಷೇತ್ರದ ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಒಂದನೇ ವಾರ್ಡ್ ನ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸತೀಶ್ ಶೆಟ್ಟಿ

ಪುತ್ತೂರು ವಿಧಾನಸಭಾ ಕ್ಷೇತ್ರದ ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಒಂದನೇ ವಾರ್ಡ್ ನ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸತೀಶ್ ಶೆಟ್ಟಿಯವರು ಸ್ಪರ್ದಿಸುತ್ತಿದ್ದಾರೆ.
ಈ ಕ್ಷೇತ್ರದ ಉಸ್ತುವಾರಿ ಯಾಗಿ ಕಾಂಗ್ರೆಸ್ ನ ಹಿರಿಯ ನಾಯಕ ಕೆಪಿಸಿಸಿ ಸಂಯೋಜಕ ಪುತ್ತೂರಿನ ಟ್ರಬಲ್ ಶೂಟರ್ ಕಾವು ಹೇಮನಾಥ್ ಶೆಟ್ಟಿಯವರು ವಹಿಸಿಕೊಂಡಿದ್ದಾರೆ. ಇವರ ತಂಡದಲ್ಲಿ ಕೃಷ್ಣಪ್ರಸಾದ್ ಆಳ್ವ ಬೆಟ್ಟಂಪಾಡಿ, ಮತ್ತು ಬಾಲಚಂದ್ರ ರೈ ಆನಾಜೆ ಇವರು ಇದ್ದಾರೆ.
ಇಂದು ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿಸಿಕೊಂಡಿದ್ದು.


ರಾಜ್ಯ ಸರಕಾರದ ಗ್ಯಾರಂಟಿಗಳು ಮತ್ತು ಕ್ಷೇತ್ರದ ನೂತನ ಶಾಸಕರು ಅಶೋಕ್ ಕುಮಾರ್ ರೈಯವರ ಜನಪರ ಯೋಜನೆಗಳ ಪ್ರಾರಂಭಕ್ಕೆ ಮುನ್ನುಡಿ ಬರೆಯುತ್ತಿರುವುದರಿಂದ ಪ್ರಚಂಡ ಗೆಲುವಿನ ಹುಮ್ಮನಸಲ್ಲಿದೆ.
ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಅನ್ವರ್ ಖಾಸಿಂ, ಲ್ಯಾನ್ಸಿ ಮಸ್ಕರೇನಸ್, ಫಾರೂಕ್ ಬಾಯಬೆ, ದಾಮೋದರ್ ಮುರ, ಕೇಶವ ಪೂಜಾರಿ ಬೆದ್ರಳ, ಮೋನಪ್ಪ ಪೂಜಾರಿ ಕೆರೆಮಾರು, ನೇಮಾಕ್ಷ ಸುವರ್ಣ, ಅಶೋಕ್ ಸಂಪ್ಯ, ಜಯಂತ್ ಪೂಜಾರಿ ಕೆಂಗುಡೆಲು, ಹನೀಫ್ ಪುಂಚತ್ತಾರ್, ಬಶೀರ್ ಪರ್ಲಡ್ಕ, ಶಮೂನ್ವಹಾಜಿ ಪರ್ಲಡ್ಕ, ನವೀನ್ ನಾಯ್ಕ್ ಬೆದ್ರಳ, ಗಣೇಶ್ ಬಂಗೇರ ನೈತ್ತಾಡಿ, ಸುಪ್ರೀತ್ ಕಣ್ಣರಾಯ ಮುಂಡೂರು, ಪ್ರವೀಣ್ ಆಚಾರ್ಯ ನರಿಮೊಗರು, ಮಾಧವ ಪೂಜಾರಿ ರೆಂಜ, ಉಮ್ಮರ್ ಜನಪ್ರಿಯ, ಅನೀಶ್ ಕಂಪ, ಧರ್ಣಪ್ಪ ಪೂಜಾರಿ ಕರ್ಣಪ್ಪಾಡಿ,ಕೊರಗಪ್ಪ ಪೂಜಾರಿ ಕರ್ನಪ್ಪಾಡಿ, ಶೀನಪ್ಪ ಪೂಜಾರಿ, ವೆಂಕಪ್ಪ ನಾಯ್ಕ, ಭಾಸ್ಕರ ಕರ್ಕೇರ, ತಾರನಾಥ ನುಳಿಯಾಲು, ಲಕ್ಷ್ಮಣ ನಾಯ್ಕ ಕೋಡಿ, ಐತ್ತಪ್ಪ ನಾಯ್ಕ ಕೋಡಿ, ಭಾರತೀ ಶಿವಪ್ಪ ಪೂಜಾರಿ, ಪ್ರಖ್ಯಾತ್ ಸಾಲ್ಯಾನ್, ಜಯಂತ, ಅವಿನಾಶ್, ತುಕರಾಮ ಡೊಂಬಟೆಕೇರಿ, ಹರೀಶ್ ಕೋಟ್ಯಾನ್ ನಿಡ್ಪಳ್ಳಿ , ಸತೀಶ್ ಹೊಸಮನೆ, ಪ್ರಸಾದ್ ಕುಮಾರ್, ಸುರೇಶ್ ಜರಿಮೂಲೆ, ದೀಕ್ಷಿತ್ ದೇವಸ್ಯ, ವಿಶ್ವನಾಥ ಬೇರಿಕೆ, ಬಾಲಚಂದ್ರ ಮಣಿಯಾಣಿ, ಆಲಿಕುಂಞಿ ತಂಬುತ್ತಡ್ಕ, ಅವಿನಾಶ್ ರೈ ಕುಡ್ಚಿಲ, ಆಸಿಫ್ ತಂಬುತ್ತಡ್ಕ, ಸಿದ್ದಿಕ್ ತಂಬುತ್ತಡ್ಕ, ವಸಂತ ಡೊಂಬಟಕೇರಿ, ಗ್ರೆಟ್ಟಾ ಡಿಸೋಜ,ಶ್ರೀಮತಿ ಆಶಾಲತ ಕರ್ಣಪ್ಪಾಡಿ, ತುಳಸಿ ಹರೀಶ್ ಕುಮಾರ್ ಕರ್ಣಪ್ಪಾಡಿ, ಬಾಲಕೃಷ್ಣ ಪೂಜಾರಿ ಕರ್ಣಪ್ಪಾಡಿ, ಲೋಕೇಶ್ ಪೂಜಾರಿ, ಕೊರಗಪ್ಪ ಪೂಜಾರಿ ಕರ್ಣಪ್ಪಾಡಿ , ರಮೇಶ್ ಪೂಜಾರಿ, ದಯಾನಂದ ಪೂಜಾರಿ,ಸತೀಶ್ ರೈ ಮುಂಡೂರು, ಇಸಾಕ್ ಸಾಲ್ಮರ, ಈಶ್ವರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!