ಜನ ಮನದ ನಾಡಿ ಮಿಡಿತ

Advertisement

ಲಯನ್ ಜಿಲ್ಲೆ 317 ಡಿ ಇದರ ದ್ವಿತೀಯ ಉಪ ರಾಜ್ಯಪಾಲರಾಗಿ ಗೋವರ್ಧನ್ ಶೆಟ್ಟಿ ಆಯ್ಕೆ

ಮಂಗಳೂರು: ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317 ಡಿ ಇದರ 2025-26ನೇ ಸಾಲಿನ ಜಿಲ್ಲಾ ಉಪ ರಾಜ್ಯಪಾಲರಾಗಿ ಮಂಗಳೂರು ಲಯನ್ಸ್ ಕ್ಲಬ್ ಇದರ ಮಾಜಿ ಅಧ್ಯಕ್ಷರು ಲಯನ್ಸ್ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಗೋವರ್ಧನ್ ಕೆ. ಶೆಟ್ಟಿ ಇವರು ಆಯ್ಕೆ ಯಾಗಿದ್ದಾರೆ. ಏಪ್ರಿಲ್. 6 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜಿಲ್ಲಾ ಸಮ್ಮೇಳನದಲ್ಲಿ ಅವರು ಚುನಾಯಿತರಾದರು. ಇಂಜನಿಯರಿಂಗ್ ಪದವೀಧರರಾಗಿರುವ ಶ್ರೀಯುತರು ಗಣೇಶ ಟೈಲ್ ಫ್ಯಾಕ್ಟರಿಯ ಮಾಲೀಕರಾಗಿರುತ್ತಾರೆ.


ದಕ್ಷಿಣ ಕನ್ನಡ , ಹಾಸನ, ಚಿಕ್ಕಮಗಳೂರು, ಕೊಡಗು ಈ ನಾಲ್ಕು ಕಂದಾಯ ಜಿಲ್ಲೆಗಳನ್ನು ಹೊಂದಿರುವ ಲಯನ್ ಜಿಲ್ಲೆ 317 ಡಿ ಯಲ್ಲಿ 120 ಕ್ಲಬ್ ಗಳಲ್ಲಿ ಸುಮಾರು 4000ಕ್ಕೂ ಮಿಕ್ಕಿ ಲಯನ್ಸ್ ಸದಸ್ಯರು ಇದ್ದಾರೆ. ವಿಜೇತರಿಗೆ ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಅಧ್ಯಕ್ಷ ಜಯರಾಜ್ ಪ್ರಕಾಶ್, ಕಾರ್ಯದರ್ಶಿ ರವಿಶಂಕರ್ ರೈ, ಖಜಾಂಚಿ ನಾರಾಯಣ್ ಕೋಟಿಯಾನ್ ಹಾಗೂ ಇತರ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!