ಜನ ಮನದ ನಾಡಿ ಮಿಡಿತ

Advertisement

ಲಯನ್ ಜಿಲ್ಲೆ 317 ಡಿ ಇದರ ದ್ವಿತೀಯ ಉಪ ರಾಜ್ಯಪಾಲರಾಗಿ ಗೋವರ್ಧನ್ ಶೆಟ್ಟಿ ಆಯ್ಕೆ

ಮಂಗಳೂರು: ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317 ಡಿ ಇದರ 2025-26ನೇ ಸಾಲಿನ ಜಿಲ್ಲಾ ಉಪ ರಾಜ್ಯಪಾಲರಾಗಿ ಮಂಗಳೂರು ಲಯನ್ಸ್ ಕ್ಲಬ್ ಇದರ ಮಾಜಿ ಅಧ್ಯಕ್ಷರು ಲಯನ್ಸ್ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಗೋವರ್ಧನ್ ಕೆ. ಶೆಟ್ಟಿ ಇವರು ಆಯ್ಕೆ ಯಾಗಿದ್ದಾರೆ. ಏಪ್ರಿಲ್. 6 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜಿಲ್ಲಾ ಸಮ್ಮೇಳನದಲ್ಲಿ ಅವರು ಚುನಾಯಿತರಾದರು. ಇಂಜನಿಯರಿಂಗ್ ಪದವೀಧರರಾಗಿರುವ ಶ್ರೀಯುತರು ಗಣೇಶ ಟೈಲ್ ಫ್ಯಾಕ್ಟರಿಯ ಮಾಲೀಕರಾಗಿರುತ್ತಾರೆ.


ದಕ್ಷಿಣ ಕನ್ನಡ , ಹಾಸನ, ಚಿಕ್ಕಮಗಳೂರು, ಕೊಡಗು ಈ ನಾಲ್ಕು ಕಂದಾಯ ಜಿಲ್ಲೆಗಳನ್ನು ಹೊಂದಿರುವ ಲಯನ್ ಜಿಲ್ಲೆ 317 ಡಿ ಯಲ್ಲಿ 120 ಕ್ಲಬ್ ಗಳಲ್ಲಿ ಸುಮಾರು 4000ಕ್ಕೂ ಮಿಕ್ಕಿ ಲಯನ್ಸ್ ಸದಸ್ಯರು ಇದ್ದಾರೆ. ವಿಜೇತರಿಗೆ ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಅಧ್ಯಕ್ಷ ಜಯರಾಜ್ ಪ್ರಕಾಶ್, ಕಾರ್ಯದರ್ಶಿ ರವಿಶಂಕರ್ ರೈ, ಖಜಾಂಚಿ ನಾರಾಯಣ್ ಕೋಟಿಯಾನ್ ಹಾಗೂ ಇತರ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!