ಮಂಗಳೂರು: ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317 ಡಿ ಇದರ 2025-26ನೇ ಸಾಲಿನ ಜಿಲ್ಲಾ ಉಪ ರಾಜ್ಯಪಾಲರಾಗಿ ಮಂಗಳೂರು ಲಯನ್ಸ್ ಕ್ಲಬ್ ಇದರ ಮಾಜಿ ಅಧ್ಯಕ್ಷರು ಲಯನ್ಸ್ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಗೋವರ್ಧನ್ ಕೆ. ಶೆಟ್ಟಿ ಇವರು ಆಯ್ಕೆ ಯಾಗಿದ್ದಾರೆ. ಏಪ್ರಿಲ್. 6 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜಿಲ್ಲಾ ಸಮ್ಮೇಳನದಲ್ಲಿ ಅವರು ಚುನಾಯಿತರಾದರು. ಇಂಜನಿಯರಿಂಗ್ ಪದವೀಧರರಾಗಿರುವ ಶ್ರೀಯುತರು ಗಣೇಶ ಟೈಲ್ ಫ್ಯಾಕ್ಟರಿಯ ಮಾಲೀಕರಾಗಿರುತ್ತಾರೆ.
ದಕ್ಷಿಣ ಕನ್ನಡ , ಹಾಸನ, ಚಿಕ್ಕಮಗಳೂರು, ಕೊಡಗು ಈ ನಾಲ್ಕು ಕಂದಾಯ ಜಿಲ್ಲೆಗಳನ್ನು ಹೊಂದಿರುವ ಲಯನ್ ಜಿಲ್ಲೆ 317 ಡಿ ಯಲ್ಲಿ 120 ಕ್ಲಬ್ ಗಳಲ್ಲಿ ಸುಮಾರು 4000ಕ್ಕೂ ಮಿಕ್ಕಿ ಲಯನ್ಸ್ ಸದಸ್ಯರು ಇದ್ದಾರೆ. ವಿಜೇತರಿಗೆ ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಅಧ್ಯಕ್ಷ ಜಯರಾಜ್ ಪ್ರಕಾಶ್, ಕಾರ್ಯದರ್ಶಿ ರವಿಶಂಕರ್ ರೈ, ಖಜಾಂಚಿ ನಾರಾಯಣ್ ಕೋಟಿಯಾನ್ ಹಾಗೂ ಇತರ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…