ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ : ಯೂಟ್ಯೂಬರ್‌ ಸಮೀರ್‌ ಎಂ. ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ

ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪ `ದೂತ’ ಹೆಸರಿನ ಯೂಟ್ಯೂಬರ್‌ ಸಮೀರ್ ಎಂಡಿ ಸಮೀರ್‌ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಪಟ್ಟಿರುವ ಕುರಿತು ವರದಿಯಾಗಿದೆ.

 

ಕೋರ್ಟ್ ಈ ಹಿಂದೆ ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನು ಗುರಿಯಾಗಿಸಿ ಈ ಹಿಂದೆ ಮಾಡಿರುವ ವಿಡಿಯೋವನ್ನು ತೆಗೆದುಹಾಕಲಾಗಿದೆ ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ ತಡೆಯಾಜ್ಞೆ ನಂತರವೂ ವಿಡಿಯೋ ಬಿಟ್ಟ ಆದೇಶವನ್ನು ಉಲ್ಲಂಘನೆ ಮಾಡಿ ಹಿನ್ನೆಲೆ ಸಮೀರ್‌ ಎಂಡಿ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಯಿತು.

10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳದ ಹರ್ಷೇಂದ್ರ ಮತ್ತು ನಿಶ್ಚಲ್‌ ಹೂಡಿದ್ದಾರೆ ಎಂದು ವರದಿಯಾಗಿದೆ. ಡಿ.ನಿಶ್ಚಲ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರು ಮೂಲ ದಾವೆ ಸಲ್ಲಿಸಿದ್ದಾರೆ.

ದೂತ ಯೂಟ್ಯೂಬ್ ಚಾನೆಲ್‌ನಲ್ಲಿ ಧರ್ಮಸ್ಥಳ ವಿಲೇಜ್ ಹಾರರ್ ಪಾರ್ಟ್- 2/ಸಾಕ್ಷಿ ನಾಶ/ಸೌಜನ್ಯ ಕೇಸ್ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೋಗಳನ್ನು ಡಿಲೀಟ್ ಮಾಡಲು ನ್ಯಾಯಾಲಯವು ಸ್ಥಾಪಿಸಿದ್ದರೂ ಮತ್ತೆ ಅಪ್ಲೋಡ್ ಮಾಡಿದ್ದಾನೆ ಆದ್ದರಿಂದ ಮಾನನಷ್ಟ ಹಾಕಲಾಗಿದೆ. ಇದರಿಂದ 10ಕೋಟಿ ರೂ. ನಷ್ಟ ಪರಿಹಾರ ಪಾವತಿಸಲು ಎಂಡಿ.ಸಮೀರ್‌ಗೆ ಆದೇಶ ನೀಡಬೇಕು. ಮಧ್ಯಂತರ ಪರಿಹಾರವಾಗಿ ವಿವಾದಿತ ವೀಡಿಯೊವನ್ನು ಚಾನೆಲ್ನಿಂದ ತೆಗೆದುಹಾಕಬೇಕು ಎಂದು ದಾವೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!