ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪ `ದೂತ’ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಪಟ್ಟಿರುವ ಕುರಿತು ವರದಿಯಾಗಿದೆ.
ಕೋರ್ಟ್ ಈ ಹಿಂದೆ ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನು ಗುರಿಯಾಗಿಸಿ ಈ ಹಿಂದೆ ಮಾಡಿರುವ ವಿಡಿಯೋವನ್ನು ತೆಗೆದುಹಾಕಲಾಗಿದೆ ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ ತಡೆಯಾಜ್ಞೆ ನಂತರವೂ ವಿಡಿಯೋ ಬಿಟ್ಟ ಆದೇಶವನ್ನು ಉಲ್ಲಂಘನೆ ಮಾಡಿ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಯಿತು.
10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳದ ಹರ್ಷೇಂದ್ರ ಮತ್ತು ನಿಶ್ಚಲ್ ಹೂಡಿದ್ದಾರೆ ಎಂದು ವರದಿಯಾಗಿದೆ. ಡಿ.ನಿಶ್ಚಲ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರು ಮೂಲ ದಾವೆ ಸಲ್ಲಿಸಿದ್ದಾರೆ.
ದೂತ ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮಸ್ಥಳ ವಿಲೇಜ್ ಹಾರರ್ ಪಾರ್ಟ್- 2/ಸಾಕ್ಷಿ ನಾಶ/ಸೌಜನ್ಯ ಕೇಸ್ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೋಗಳನ್ನು ಡಿಲೀಟ್ ಮಾಡಲು ನ್ಯಾಯಾಲಯವು ಸ್ಥಾಪಿಸಿದ್ದರೂ ಮತ್ತೆ ಅಪ್ಲೋಡ್ ಮಾಡಿದ್ದಾನೆ ಆದ್ದರಿಂದ ಮಾನನಷ್ಟ ಹಾಕಲಾಗಿದೆ. ಇದರಿಂದ 10ಕೋಟಿ ರೂ. ನಷ್ಟ ಪರಿಹಾರ ಪಾವತಿಸಲು ಎಂಡಿ.ಸಮೀರ್ಗೆ ಆದೇಶ ನೀಡಬೇಕು. ಮಧ್ಯಂತರ ಪರಿಹಾರವಾಗಿ ವಿವಾದಿತ ವೀಡಿಯೊವನ್ನು ಚಾನೆಲ್ನಿಂದ ತೆಗೆದುಹಾಕಬೇಕು ಎಂದು ದಾವೆಯಲ್ಲಿ ಕೋರಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…