ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪ `ದೂತ’ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಪಟ್ಟಿರುವ ಕುರಿತು ವರದಿಯಾಗಿದೆ.
ಕೋರ್ಟ್ ಈ ಹಿಂದೆ ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನು ಗುರಿಯಾಗಿಸಿ ಈ ಹಿಂದೆ ಮಾಡಿರುವ ವಿಡಿಯೋವನ್ನು ತೆಗೆದುಹಾಕಲಾಗಿದೆ ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ ತಡೆಯಾಜ್ಞೆ ನಂತರವೂ ವಿಡಿಯೋ ಬಿಟ್ಟ ಆದೇಶವನ್ನು ಉಲ್ಲಂಘನೆ ಮಾಡಿ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಯಿತು.
10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳದ ಹರ್ಷೇಂದ್ರ ಮತ್ತು ನಿಶ್ಚಲ್ ಹೂಡಿದ್ದಾರೆ ಎಂದು ವರದಿಯಾಗಿದೆ. ಡಿ.ನಿಶ್ಚಲ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರು ಮೂಲ ದಾವೆ ಸಲ್ಲಿಸಿದ್ದಾರೆ.
ದೂತ ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮಸ್ಥಳ ವಿಲೇಜ್ ಹಾರರ್ ಪಾರ್ಟ್- 2/ಸಾಕ್ಷಿ ನಾಶ/ಸೌಜನ್ಯ ಕೇಸ್ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೋಗಳನ್ನು ಡಿಲೀಟ್ ಮಾಡಲು ನ್ಯಾಯಾಲಯವು ಸ್ಥಾಪಿಸಿದ್ದರೂ ಮತ್ತೆ ಅಪ್ಲೋಡ್ ಮಾಡಿದ್ದಾನೆ ಆದ್ದರಿಂದ ಮಾನನಷ್ಟ ಹಾಕಲಾಗಿದೆ. ಇದರಿಂದ 10ಕೋಟಿ ರೂ. ನಷ್ಟ ಪರಿಹಾರ ಪಾವತಿಸಲು ಎಂಡಿ.ಸಮೀರ್ಗೆ ಆದೇಶ ನೀಡಬೇಕು. ಮಧ್ಯಂತರ ಪರಿಹಾರವಾಗಿ ವಿವಾದಿತ ವೀಡಿಯೊವನ್ನು ಚಾನೆಲ್ನಿಂದ ತೆಗೆದುಹಾಕಬೇಕು ಎಂದು ದಾವೆಯಲ್ಲಿ ಕೋರಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…