ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪ `ದೂತ’ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಪಟ್ಟಿರುವ ಕುರಿತು ವರದಿಯಾಗಿದೆ.
ಕೋರ್ಟ್ ಈ ಹಿಂದೆ ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನು ಗುರಿಯಾಗಿಸಿ ಈ ಹಿಂದೆ ಮಾಡಿರುವ ವಿಡಿಯೋವನ್ನು ತೆಗೆದುಹಾಕಲಾಗಿದೆ ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ ತಡೆಯಾಜ್ಞೆ ನಂತರವೂ ವಿಡಿಯೋ ಬಿಟ್ಟ ಆದೇಶವನ್ನು ಉಲ್ಲಂಘನೆ ಮಾಡಿ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಯಿತು.
10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳದ ಹರ್ಷೇಂದ್ರ ಮತ್ತು ನಿಶ್ಚಲ್ ಹೂಡಿದ್ದಾರೆ ಎಂದು ವರದಿಯಾಗಿದೆ. ಡಿ.ನಿಶ್ಚಲ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರು ಮೂಲ ದಾವೆ ಸಲ್ಲಿಸಿದ್ದಾರೆ.
ದೂತ ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮಸ್ಥಳ ವಿಲೇಜ್ ಹಾರರ್ ಪಾರ್ಟ್- 2/ಸಾಕ್ಷಿ ನಾಶ/ಸೌಜನ್ಯ ಕೇಸ್ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೋಗಳನ್ನು ಡಿಲೀಟ್ ಮಾಡಲು ನ್ಯಾಯಾಲಯವು ಸ್ಥಾಪಿಸಿದ್ದರೂ ಮತ್ತೆ ಅಪ್ಲೋಡ್ ಮಾಡಿದ್ದಾನೆ ಆದ್ದರಿಂದ ಮಾನನಷ್ಟ ಹಾಕಲಾಗಿದೆ. ಇದರಿಂದ 10ಕೋಟಿ ರೂ. ನಷ್ಟ ಪರಿಹಾರ ಪಾವತಿಸಲು ಎಂಡಿ.ಸಮೀರ್ಗೆ ಆದೇಶ ನೀಡಬೇಕು. ಮಧ್ಯಂತರ ಪರಿಹಾರವಾಗಿ ವಿವಾದಿತ ವೀಡಿಯೊವನ್ನು ಚಾನೆಲ್ನಿಂದ ತೆಗೆದುಹಾಕಬೇಕು ಎಂದು ದಾವೆಯಲ್ಲಿ ಕೋರಲಾಗಿದೆ.
ನಂದಿನಿ ಲೇಔಟ್ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದ…
ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ…
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು…
ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್…
ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ. ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ…
ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ…