ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ.
ಪಿರಿಯಾಪಟ್ಟಣದಿಂದ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ಗಳು ಪತ್ತೆಯಾಗಿವೆ.
ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್ ಎಂಬುವವರನ್ನು ಮತ್ತು ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…
ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…
ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…
ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…