ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ.
ಪಿರಿಯಾಪಟ್ಟಣದಿಂದ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ಗಳು ಪತ್ತೆಯಾಗಿವೆ.
ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್ ಎಂಬುವವರನ್ನು ಮತ್ತು ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…