ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಕೊಂಬೆಟ್ಟು ಕಾಲೇಜಿನ ಶ್ರಾವ್ಯ.ಎಚ್.ಬಿ ಇವರಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದ 9ನೇ ರಾಂಕ್

ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆದಿದ್ದಾರೆ. . ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸುವಲ್ಲಿ ಸಫಲರಾಗಿದ್ದಾರೆ.

 

ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿಗಳ ಪುತ್ರಿಯಾಗಿರುವ ಇವರು IT 100, ಇಂಗ್ಲಿಷ್ 95, ಲೆಕ್ಕಶಾಸ್ತ್ರ 97, ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಸಂಖ್ಯಾಶಾಸ್ತ್ರ 100 ಅಂಕಗಳನ್ನು ಪಡೆದಿದ್ದು, ಒಟ್ಟು 600 ಅಂಕಗಳಲ್ಲಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!