ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆದಿದ್ದಾರೆ. . ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸುವಲ್ಲಿ ಸಫಲರಾಗಿದ್ದಾರೆ.
ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿಗಳ ಪುತ್ರಿಯಾಗಿರುವ ಇವರು IT 100, ಇಂಗ್ಲಿಷ್ 95, ಲೆಕ್ಕಶಾಸ್ತ್ರ 97, ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಸಂಖ್ಯಾಶಾಸ್ತ್ರ 100 ಅಂಕಗಳನ್ನು ಪಡೆದಿದ್ದು, ಒಟ್ಟು 600 ಅಂಕಗಳಲ್ಲಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…