ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಮತ್ತೊಂದು ಬೆದರಿಕೆ ಬಂದಿದೆ.
ಮುಂಬೈ ಟ್ರಾಫಿಕ್ ಪೊಲೀಸ್ ವಿಭಾಗದ ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಇಬ್ಬರು ನಾಯಕರಿಗೆ ಕೊಲೆ ಬೆದರಿಕೆ ಹಾಕಿದ್ದು, 26/11 ಮಾದರಿಯ ಮತ್ತೊಂದು ದಾಳಿಗೆ ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಕ್ಷಿಪ್ರ ತನಿಖೆ ಆರಂಭಿಸಲಾಗಿದೆ.
ಜುಲೈ 12ರಂದು ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿದ್ದು, ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ಳನ್ನು ವಾಪಸ್ ಕಳುಹಿಸದಿದ್ದರೆ 26/11 ರ ಮಾದರಿ ಭಯೋತ್ಪಾದಕ ದಾಳಿ ನಡೆಸಲಾಗುವುದು ಎಂದು ಹೇಳಲಾಗಿದೆ. ಇದಾದ ಬಳಿಕ ಇದೀಗ ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಆರಂಭಿಸಿದ್ದಾರೆ.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…