ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ: ಯುವಕನನ್ನು ರಕ್ಷಿಸಲು ಹೋಗಿ ಸೈನಿಕ ನೀರುಪಾಲು

ಸ್ನಾನ ಮಾಡಲು ಹೋಗಿ ಈಜುಬಾರದೇ ನೀರಿನಲ್ಲಿ ಮುಳುಗಿದ ಯುವಕನನ್ನು ಕಾಪಾಡಲು ಹೋಗಿ ಸೈನಿಕ ಸೇರಿ ಇಬ್ಬರೂ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಣೇರಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ನಡೆದಿದೆ.

 

ತಾಲೂಕಿನ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ (15) ಹಾಗೂ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ (25) ಮೃತಪಟ್ಟವರು. ಶೇಖಪ್ಪ ಮುತ್ತಪ್ಪ ಮೂಲಿಮನಿ ಎಂಬುವರು ಮಣೇರಿ ಗ್ರಾಮದ ಹತ್ತಿರದ ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ ವೇಳೆ, ಈಜುಬಾರದೇ ರಕ್ಷಣೆಗಾಗಿ ಕೂಗಿಕೊಂಡರು. ಆಗ ಅಲ್ಲಿಯೇ ಸಮೀಪದಲ್ಲಿದ್ದ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ ಅವರು ಮಲಪ್ರಭಾ ನದಿಯಲ್ಲಿ ಈಜಿ, ಮೂಲಿಮನಿಯನ್ನು ರಕ್ಷಿಸಲು ಮುಂದಾದರಾದರೂ, ಸಾಧ್ಯವಾಗದೆ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!