ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಮಂಗಳೂರು ದಕ್ಷಿಣದ ಎಸ್ ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು ಮೈಗೂಡಿಸಿಕೊಂಡು ರಾಷ್ಟ್ರ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯೋಣವೆಂದರು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಜೆ ಪೂಜಾರಿ, ಲಲ್ಲೇಶ್, ಪ್ರೇಮಾನಂದ ಶೆಟ್ಟಿ, ಭಾಸ್ಕರಚಂದ್ರ ಶೆಟ್ಟಿ, ಶಿವಪ್ರಸಾದ್, ಗೀತಾ ಸುಂಕದಕಟ್ಟೆ, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ವಿಜಯ್ ಕುಮಾರ್ ಶೆಟ್ಟಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಯಶವಂತ ಕುದ್ರೋಳಿ, ಅಣ್ಣಯ್ಯ ಕುಲಾಲ್, ನಾರಾಯಣ ಗಟ್ಟಿ, ರಾಜೇಂದ್ರ ಕುಮಾರ್, ಉಮಾನಾಥ ಅಮೀನ್,
ಸೇರಿದಂತೆ ಮಂಡಲ ಹಾಗೂ ಜಿಲ್ಲೆಯ ವಿವಿಧ ಪದಾಧಿಕಾರಿಗಳು, ನಿಕಟಪೂರ್ವ ಮ.ನ.ಪಾ ಸದಸ್ಯರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!