ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು ಮೈಗೂಡಿಸಿಕೊಂಡು ರಾಷ್ಟ್ರ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯೋಣವೆಂದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಜೆ ಪೂಜಾರಿ, ಲಲ್ಲೇಶ್, ಪ್ರೇಮಾನಂದ ಶೆಟ್ಟಿ, ಭಾಸ್ಕರಚಂದ್ರ ಶೆಟ್ಟಿ, ಶಿವಪ್ರಸಾದ್, ಗೀತಾ ಸುಂಕದಕಟ್ಟೆ, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ವಿಜಯ್ ಕುಮಾರ್ ಶೆಟ್ಟಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಯಶವಂತ ಕುದ್ರೋಳಿ, ಅಣ್ಣಯ್ಯ ಕುಲಾಲ್, ನಾರಾಯಣ ಗಟ್ಟಿ, ರಾಜೇಂದ್ರ ಕುಮಾರ್, ಉಮಾನಾಥ ಅಮೀನ್,
ಸೇರಿದಂತೆ ಮಂಡಲ ಹಾಗೂ ಜಿಲ್ಲೆಯ ವಿವಿಧ ಪದಾಧಿಕಾರಿಗಳು, ನಿಕಟಪೂರ್ವ ಮ.ನ.ಪಾ ಸದಸ್ಯರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…