ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು ಮೈಗೂಡಿಸಿಕೊಂಡು ರಾಷ್ಟ್ರ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯೋಣವೆಂದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಜೆ ಪೂಜಾರಿ, ಲಲ್ಲೇಶ್, ಪ್ರೇಮಾನಂದ ಶೆಟ್ಟಿ, ಭಾಸ್ಕರಚಂದ್ರ ಶೆಟ್ಟಿ, ಶಿವಪ್ರಸಾದ್, ಗೀತಾ ಸುಂಕದಕಟ್ಟೆ, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ವಿಜಯ್ ಕುಮಾರ್ ಶೆಟ್ಟಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಯಶವಂತ ಕುದ್ರೋಳಿ, ಅಣ್ಣಯ್ಯ ಕುಲಾಲ್, ನಾರಾಯಣ ಗಟ್ಟಿ, ರಾಜೇಂದ್ರ ಕುಮಾರ್, ಉಮಾನಾಥ ಅಮೀನ್,
ಸೇರಿದಂತೆ ಮಂಡಲ ಹಾಗೂ ಜಿಲ್ಲೆಯ ವಿವಿಧ ಪದಾಧಿಕಾರಿಗಳು, ನಿಕಟಪೂರ್ವ ಮ.ನ.ಪಾ ಸದಸ್ಯರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…