ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸ ಮೋಕಾ ಗ್ರಾಮದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಗ್ರಾಮದ ಲಕ್ಷ್ಮಣ ಹಾಗೂ ಶೇಖಮ್ಮ ದಂಪತಿ ಪುತ್ರಿ, ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಶ್ರಾವಣಿ (16) ಮೃತಪಟ್ಟ ಬಾಲಕಿ. ರಾತ್ರಿ ಊಟ ಮಾಡಿ ಮಲಗಿದ ಬಳಿಕ ಬಾಲಕಿಯ ಕೈ ಮತ್ತು ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಸ್ಥಳೀಯ ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆಯಾದರೂ ಚಿಕಿತ್ಸೆ ಫಲಿಸದೆ ಶ್ರಾವಣಿ ಮೃತಪಟ್ಟಿದ್ದಾಳೆ. ಬೆಳಗ್ಗೆ ಮನೆಯಲ್ಲಿ ಹುಡಕಾಟ ನಡೆಸಿದ ಸ್ಥಳೀಯರು ಹಾವನ್ನು ಹೊಡೆದು ಕೊಂದಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…