ಪರೀಕ್ಷಾ ಭಯದಿಂದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್ ಮೆಂಟ್ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೆಬ್ಬಾಳದ ಸುಮಂಗಲಿ ಸೇವಾಶ್ರಮ ರಸ್ತೆಯ ಅಪಾರ್ಟ್ಮೆಂಟ್ ನಿವಾಸಿ ಸೌಮ್ಯಾ (21) ಆತ್ಮಹತ್ಯೆಗೆ ಶರಣಾದ ವಿದ್ಯಾ ರ್ಥಿನಿ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಂಧ್ರಪ್ರದೇಶ ಮೂಲದ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದು, ಇವರ ಪುತ್ರಿ ಸೌಮ್ಯಾ ಯಶವಂತಪುರದ ಖಾಸಗಿ ಕಾಲೇಜಿನಲ್ಲಿ 2ನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿದ್ದರು. ಸೌಮ್ಯಾ ಪರೀಕ್ಷಾ ಖಿನ್ನತೆಗೆ ಒಳಗಾಗುತ್ತಿದರು ಎಂದು ತಿಳಿದು ಬಂದಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…