ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ : ಟಿಪ್ಪರ್ – ದ್ವಿಚಕ್ರ ವಾಹನ ನಡುವೆ ಅಪಘಾತ ; ಓರ್ವ ಸಾವು

ಟಿಪ್ಪರ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ನಡೆದು ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ ರತ್ನಗಿರಿಯಲ್ಲಿ ನಡೆದಿದೆ.

 

ಮೃತನನ್ನು ಉಪೇಂದ್ರ ಎಂದು ಗುರ್ತಿಸಲಾಗಿದ್ದು, ತೀರ್ಥಹಳ್ಳಿ ನಿವಾಸಿ ಉಪೇಂದ್ರ (29) ಎಂದು ತಿಳಿದು ಬಂದಿದೆ. ಹಿಂಬದಿ ಸವಾರ ಪುತ್ತೂರಿನ ಕಾಣಿಯೂರಿನ ಮೋಹನ್ ಎಂದು ಗುರ್ತಿಸಲಾಗಿದ್ದು, ಇವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ಸಂಚಾರ ಸಬ್ ಇನ್ ಸ್ಪೆಕ್ಟರ್ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!