ಜನ ಮನದ ನಾಡಿ ಮಿಡಿತ

Advertisement

ಜೈನ ಮುನಿಗಳ ಹತ್ಯೆ ಖಂಡಿಸಿ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಹಿಂದೂ ಸಂಘಟನಗಳ ಹಿಂದೂರಾಷ್ಟ್ರ ಆಂದೋಲನ

ಬೆಳ್ತಂಗಡಿ: ಜೈನ ಮುನಿಗಳ ಹತ್ಯೆ ಖಂಡಿಸಿ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಹಿಂದೂ ಸಂಘಟನಗಳ ಹಿಂದೂ ರಾಷ್ಟ್ರ ಆಂದೋಲನವು ಜುಲೈ 19 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗ ಜರುಗಲಿದೆ. ದೇಶದಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ ಹಾಗೂ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗೆ ಆಗ್ರಹ ನೀಡಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಹಿಂದೂ ಸಂತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರ ಮೇಲೆ ದೌರ್ಜನ್ಯಗಳು ಮರುಕಳಿಸುತ್ತಿವ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!