ಜನ ಮನದ ನಾಡಿ ಮಿಡಿತ

Advertisement

ಜೈನ ಮುನಿಗಳ ಹತ್ಯೆ ಖಂಡಿಸಿ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಹಿಂದೂ ಸಂಘಟನಗಳ ಹಿಂದೂರಾಷ್ಟ್ರ ಆಂದೋಲನ

ಬೆಳ್ತಂಗಡಿ: ಜೈನ ಮುನಿಗಳ ಹತ್ಯೆ ಖಂಡಿಸಿ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಹಿಂದೂ ಸಂಘಟನಗಳ ಹಿಂದೂ ರಾಷ್ಟ್ರ ಆಂದೋಲನವು ಜುಲೈ 19 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗ ಜರುಗಲಿದೆ. ದೇಶದಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ ಹಾಗೂ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗೆ ಆಗ್ರಹ ನೀಡಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಹಿಂದೂ ಸಂತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರ ಮೇಲೆ ದೌರ್ಜನ್ಯಗಳು ಮರುಕಳಿಸುತ್ತಿವ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!