ಜನ ಮನದ ನಾಡಿ ಮಿಡಿತ

Advertisement

ಉಡುಪಿ : ಅಗ್ನಿಶಾಮಕ ಇಲಾಖೆಯಿಂದ ಅಗ್ನಿ ನಂದಿಸುವ ಪ್ರಾತ್ಯಕ್ಷಿಕೆ

ಕರ್ನಾಟಕ ರಾಜ್ಯ ಅಗ್ನಿಶಾಮಕ ಸೇವಾ ದಿನಾಚರಣೆ ಸಪ್ತಾಹದ ಅಂಗವಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಉಡುಪಿ ಠಾಣೆಯ ವತಿಯಿಂದ ನಗರದ ಪತ್ರಿಕಾಭವನದ ಪರಿಸರದಲ್ಲಿ ಅಗ್ನಿನಂದಿಸುವ ಪ್ರಾತ್ಯಕ್ಷಿಕೆ ನಡೆಯಿತು.

ಅಗ್ನಿ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಅಗ್ನಿಶಾಮಕ ಉಪಕರಣಗಳನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾಹಿತಿ ನೀಡಿದರು. ಜಲವಾಹನವನ್ನು ಬಳಸಿ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆಯನ್ನೂ ತೋರಿಸಲಾಯಿತು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಉಡುಪಿ ಠಾಣೆಯ ಸಹಾಯಕ ಠಾಣಾಧಿಕಾರಿ ರವೀಂದ್ರ, ಪ್ರಮುಖ ಅಗ್ನಿಶಾಮಕ ಸಿಬ್ಬಂದಿ ರಾಘವೇಂದ್ರ ಆಚಾರಿ, ಎಂ.ಕೇಶವ, ವಿನಾಯಕ ಬನ್ನಿಶೆಟ್ಟಿ, ಅಮರ್‌ ಕಟ್ಟಿ, ಶಹಬಾಜ್‌ ಖಾನ್‌, ಚಾಲಕ ಭರತ್‌ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

error: Content is protected !!