ಜನ ಮನದ ನಾಡಿ ಮಿಡಿತ

Advertisement

ವಾಯ್ಸ್ ಆಫ್ ಆರಾಧನ ತಂಡದ ಸಕಲಕಲಾ ಪ್ರತಿಭೆ ನೀಲಾಂಬಿಕೆ ಹೀರೇಮಠ

ನೀಲಾಂಬಿಕೆ ಹೀರೇಮಠರವರು ಗುಲ್ಬರ್ಗ ಜಿಲ್ಲೆಯ ಸೇಡಂ ತಾಲೂಕಿನ ನಿಡಗುಂದ ಗ್ರಾಮದ ಬಾಲಪ್ರತಿಭೆಯಾಗಿದ್ದು, ತಂದೆ ರೇವಣ ಸಿದ್ದಯ್ಯ ಹಿರೇಮಠ, ತಾಯಿ ಸೌಭಾಗ್ಯ ನೀಲಾಂಬಿಕೆಯವರ ಸುಪುತ್ರಿ. ನಂದೀಶ್ವರ ಹಿರಿಯ ಪ್ರಾಥಮಿಕ ಶಾಲೆ ನಿಡಗುಂದದಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ.

ವಾಯ್ಸ್ ಆಫ್ ಆರಾಧನ ತಂಡದಲ್ಲಿ ಹಲವಾರು ಕಾರ್ಯಕ್ರಮ ನೀಡಿದ್ದಾರೆ. ಹಲವಾರು ಬಹುಮಾನಗಳನ್ನೂ ಸಹ ಪಡೆದಿದ್ದಾರೆ. ಓದುವುದು, ಕಥೆ, ಹಾಡು, ನೃತ್ಯ ಮಾತ್ರವಲ್ಲದೆ ಡ್ರಾಯಿಂಗ್ ನಲ್ಲೂ ಮುಂದು ನಮ್ಮ ನೀಲಾಂಬಿಕೆ. ಚಿತ್ರ ಬಿಡಿಸುವುದು ಇವರ ಹವ್ಯಾಸ. ಜನಸ್ಪಂದನದಲ್ಲಿ ಪ್ರಶಸ್ತಿ ಕೂಡ ತನ್ನದಾಗಿಸಿಕೊಂಡಿದ್ದಾರೆ. ಇನ್ನು ಹಲವಾರು ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಪ್ರತಿಭೆ ಪ್ರದರ್ಶಿಸುತ್ತಾ ಮುನ್ನಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!