ಜನ ಮನದ ನಾಡಿ ಮಿಡಿತ

Advertisement

ವಾಯ್ಸ್ ಆಫ್ ಆರಾಧನ ತಂಡದ ಸಕಲಕಲಾ ಪ್ರತಿಭೆ ನೀಲಾಂಬಿಕೆ ಹೀರೇಮಠ

ನೀಲಾಂಬಿಕೆ ಹೀರೇಮಠರವರು ಗುಲ್ಬರ್ಗ ಜಿಲ್ಲೆಯ ಸೇಡಂ ತಾಲೂಕಿನ ನಿಡಗುಂದ ಗ್ರಾಮದ ಬಾಲಪ್ರತಿಭೆಯಾಗಿದ್ದು, ತಂದೆ ರೇವಣ ಸಿದ್ದಯ್ಯ ಹಿರೇಮಠ, ತಾಯಿ ಸೌಭಾಗ್ಯ ನೀಲಾಂಬಿಕೆಯವರ ಸುಪುತ್ರಿ. ನಂದೀಶ್ವರ ಹಿರಿಯ ಪ್ರಾಥಮಿಕ ಶಾಲೆ ನಿಡಗುಂದದಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ.

ವಾಯ್ಸ್ ಆಫ್ ಆರಾಧನ ತಂಡದಲ್ಲಿ ಹಲವಾರು ಕಾರ್ಯಕ್ರಮ ನೀಡಿದ್ದಾರೆ. ಹಲವಾರು ಬಹುಮಾನಗಳನ್ನೂ ಸಹ ಪಡೆದಿದ್ದಾರೆ. ಓದುವುದು, ಕಥೆ, ಹಾಡು, ನೃತ್ಯ ಮಾತ್ರವಲ್ಲದೆ ಡ್ರಾಯಿಂಗ್ ನಲ್ಲೂ ಮುಂದು ನಮ್ಮ ನೀಲಾಂಬಿಕೆ. ಚಿತ್ರ ಬಿಡಿಸುವುದು ಇವರ ಹವ್ಯಾಸ. ಜನಸ್ಪಂದನದಲ್ಲಿ ಪ್ರಶಸ್ತಿ ಕೂಡ ತನ್ನದಾಗಿಸಿಕೊಂಡಿದ್ದಾರೆ. ಇನ್ನು ಹಲವಾರು ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಪ್ರತಿಭೆ ಪ್ರದರ್ಶಿಸುತ್ತಾ ಮುನ್ನಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!