ನೀಲಾಂಬಿಕೆ ಹೀರೇಮಠರವರು ಗುಲ್ಬರ್ಗ ಜಿಲ್ಲೆಯ ಸೇಡಂ ತಾಲೂಕಿನ ನಿಡಗುಂದ ಗ್ರಾಮದ ಬಾಲಪ್ರತಿಭೆಯಾಗಿದ್ದು, ತಂದೆ ರೇವಣ ಸಿದ್ದಯ್ಯ ಹಿರೇಮಠ, ತಾಯಿ ಸೌಭಾಗ್ಯ ನೀಲಾಂಬಿಕೆಯವರ ಸುಪುತ್ರಿ. ನಂದೀಶ್ವರ ಹಿರಿಯ ಪ್ರಾಥಮಿಕ ಶಾಲೆ ನಿಡಗುಂದದಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ.
ವಾಯ್ಸ್ ಆಫ್ ಆರಾಧನ ತಂಡದಲ್ಲಿ ಹಲವಾರು ಕಾರ್ಯಕ್ರಮ ನೀಡಿದ್ದಾರೆ. ಹಲವಾರು ಬಹುಮಾನಗಳನ್ನೂ ಸಹ ಪಡೆದಿದ್ದಾರೆ. ಓದುವುದು, ಕಥೆ, ಹಾಡು, ನೃತ್ಯ ಮಾತ್ರವಲ್ಲದೆ ಡ್ರಾಯಿಂಗ್ ನಲ್ಲೂ ಮುಂದು ನಮ್ಮ ನೀಲಾಂಬಿಕೆ. ಚಿತ್ರ ಬಿಡಿಸುವುದು ಇವರ ಹವ್ಯಾಸ. ಜನಸ್ಪಂದನದಲ್ಲಿ ಪ್ರಶಸ್ತಿ ಕೂಡ ತನ್ನದಾಗಿಸಿಕೊಂಡಿದ್ದಾರೆ. ಇನ್ನು ಹಲವಾರು ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಪ್ರತಿಭೆ ಪ್ರದರ್ಶಿಸುತ್ತಾ ಮುನ್ನಡೆಯುತ್ತಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…