ನೀಲಾಂಬಿಕೆ ಹೀರೇಮಠರವರು ಗುಲ್ಬರ್ಗ ಜಿಲ್ಲೆಯ ಸೇಡಂ ತಾಲೂಕಿನ ನಿಡಗುಂದ ಗ್ರಾಮದ ಬಾಲಪ್ರತಿಭೆಯಾಗಿದ್ದು, ತಂದೆ ರೇವಣ ಸಿದ್ದಯ್ಯ ಹಿರೇಮಠ, ತಾಯಿ ಸೌಭಾಗ್ಯ ನೀಲಾಂಬಿಕೆಯವರ ಸುಪುತ್ರಿ. ನಂದೀಶ್ವರ ಹಿರಿಯ ಪ್ರಾಥಮಿಕ ಶಾಲೆ ನಿಡಗುಂದದಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ.
ವಾಯ್ಸ್ ಆಫ್ ಆರಾಧನ ತಂಡದಲ್ಲಿ ಹಲವಾರು ಕಾರ್ಯಕ್ರಮ ನೀಡಿದ್ದಾರೆ. ಹಲವಾರು ಬಹುಮಾನಗಳನ್ನೂ ಸಹ ಪಡೆದಿದ್ದಾರೆ. ಓದುವುದು, ಕಥೆ, ಹಾಡು, ನೃತ್ಯ ಮಾತ್ರವಲ್ಲದೆ ಡ್ರಾಯಿಂಗ್ ನಲ್ಲೂ ಮುಂದು ನಮ್ಮ ನೀಲಾಂಬಿಕೆ. ಚಿತ್ರ ಬಿಡಿಸುವುದು ಇವರ ಹವ್ಯಾಸ. ಜನಸ್ಪಂದನದಲ್ಲಿ ಪ್ರಶಸ್ತಿ ಕೂಡ ತನ್ನದಾಗಿಸಿಕೊಂಡಿದ್ದಾರೆ. ಇನ್ನು ಹಲವಾರು ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಪ್ರತಿಭೆ ಪ್ರದರ್ಶಿಸುತ್ತಾ ಮುನ್ನಡೆಯುತ್ತಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…